ಕನ್ನಡ ನಾಡಿನ ಹೆಮ್ಮೆಯ ಇತಿಹಾಸ ಸಾಹಿತ್ಯ , ಸಂಸ್ಕೃತಿಗಳನ್ನು ಬಿಂಬಿಸುವ ಕನ್ನಡನಾಡಿನ ಜನಮಾನಸದಲ್ಲಿ ಬೆರೆತು ಹೋಗಿರುವ ಈ ಗೀತೆ ಪ್ರತಿಯೊಬ್ಬ ಕನ್ನಡಿಗನ ಜೀವನಾಡಿ. ಇಂತಹ ಅನೇಕ ರಚನೆಗಳನ್ನು ಕನ್ನಡಕ್ಕೆ ನೀಡಿದ, ಕನ್ನಡಕ್ಕೆ ಮೊದಲ ಜ್ನನಪೀಟವನ್ನು ತಂದುಕೂಟ್ಟ, ವಿಶ್ವಮಾನವ ಪ್ರಜ್ನೆಯನು ಜಗತ್ತಿಗೆ ಸಾರಿದ ಮಹಾಕವಿ ಕುವೆಂಪು ನವೋದಯ ಕಾಲದ ಕನ್ನಡದ ಸಾಹಿತಿಗಳಲ್ಲಿ ಅಗ್ರಗಣ್ಯರು. ಭಾವಗೀತೆ, ಮಹಾಕಾವ್ಯ, ನಾಟಕ, ಕಥೆ, ಕಾದಂಬರಿ, ಜೀವನ ಚರಿತ್ರೆ, ವಿಮಶೆ೯ ಮುಂತಾದ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಅನೇಕ ಕೃತಿಗಳನ್ನು ರಚಿಸುವ ಮೂಲಕ ಪಂಡಿತರಿಂದ ಪಾಮರರವರೆಗೆ ಎಲ್ಲರ ಮೆಚ್ಚುಗೆಗಳಸಿದ್ದಾರೆ.
karunada geleya
dsfdsf
ಡಿಸೆಂ 22, 2011
ಡಿಸೆಂ 21, 2011
ರಾಧಿಕಾ ಪಂಡಿತ್ ಮತ್ತು ದ್ರುವ ಸರ್ಜಾ ಅದ್ದೂರಿ
ರಾಧಿಕಾ ಪಂಡಿತ್ ಮತ್ತು ದ್ರುವ ಸರ್ಜಾ ಅದ್ದೂರಿ ಫಿಲಂ ಚಿತ್ರೀಕರಣ ಸಿ ಎಂ ಆರ್ ಕಾಲೇಜ್ ಬೆಂಗಳೂರುನಲ್ಲಿ ನಡೆದ ಸಮಯದಲ್ಲಿ ನನ್ನ ಅಭಿಮಾನಕ್ಕಾಗಿ ಅವರೊಂದಿಗೆ ತೆಗಿಸಿಕೊಂಡ ಚಿತ್ರಗಳು.
ಡಿಸೆಂ 17, 2011
ಹಂಸಲೇಖ ಅವರು
ಹಂಸಲೇಖ ಎಂದೊಡನೆ ಸಂಗೀತ ಬ್ರಹ್ಮ , ಸಂಗೀತ ಮಾಯಾಗಾರ , ಸಂಗೀತ ಮಾಂತಿಕ ಎಂಬ ನೂರಾರು ಪದಗಳು ನಮ್ಮ ಬಾಯಿಂದ ನಮಗೇ ಗೊತ್ತಿಲ್ಲದೆ ಉರುಳಲಾರಂಭಿಸುತ್ತಎ ಇಂತಹ ಮಾಯಾಗರ ಹಂಸಲೇಖ ಅವರು ಕಳೆದ ಮೂರ್ನಾಲ್ಕು ದಶಕಗಳಿಂದ ವಿಭಿನ್ನ ಸಂಗೀತವನ್ನು ಕೇಳುಗರಿಗೆ ನೀಡುತ್ತಾ , ಮುದ್ದು ಮನಸನ್ನು ಕದಿಯುತ್ತಾ ಬಂದಾತನಿಗೊಂದು ನಮನ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)