ಕನ್ನಡ ನಾಡಿನ ಹೆಮ್ಮೆಯ ಇತಿಹಾಸ ಸಾಹಿತ್ಯ , ಸಂಸ್ಕೃತಿಗಳನ್ನು ಬಿಂಬಿಸುವ ಕನ್ನಡನಾಡಿನ ಜನಮಾನಸದಲ್ಲಿ ಬೆರೆತು ಹೋಗಿರುವ ಈ ಗೀತೆ ಪ್ರತಿಯೊಬ್ಬ ಕನ್ನಡಿಗನ ಜೀವನಾಡಿ. ಇಂತಹ ಅನೇಕ ರಚನೆಗಳನ್ನು ಕನ್ನಡಕ್ಕೆ ನೀಡಿದ, ಕನ್ನಡಕ್ಕೆ ಮೊದಲ ಜ್ನನಪೀಟವನ್ನು ತಂದುಕೂಟ್ಟ, ವಿಶ್ವಮಾನವ ಪ್ರಜ್ನೆಯನು ಜಗತ್ತಿಗೆ ಸಾರಿದ ಮಹಾಕವಿ ಕುವೆಂಪು ನವೋದಯ ಕಾಲದ ಕನ್ನಡದ ಸಾಹಿತಿಗಳಲ್ಲಿ ಅಗ್ರಗಣ್ಯರು. ಭಾವಗೀತೆ, ಮಹಾಕಾವ್ಯ, ನಾಟಕ, ಕಥೆ, ಕಾದಂಬರಿ, ಜೀವನ ಚರಿತ್ರೆ, ವಿಮಶೆ೯ ಮುಂತಾದ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಅನೇಕ ಕೃತಿಗಳನ್ನು ರಚಿಸುವ ಮೂಲಕ ಪಂಡಿತರಿಂದ ಪಾಮರರವರೆಗೆ ಎಲ್ಲರ ಮೆಚ್ಚುಗೆಗಳಸಿದ್ದಾರೆ.
karunada geleya
dsfdsf
ಡಿಸೆಂ 22, 2011
ಡಿಸೆಂ 21, 2011
ರಾಧಿಕಾ ಪಂಡಿತ್ ಮತ್ತು ದ್ರುವ ಸರ್ಜಾ ಅದ್ದೂರಿ
ರಾಧಿಕಾ ಪಂಡಿತ್ ಮತ್ತು ದ್ರುವ ಸರ್ಜಾ ಅದ್ದೂರಿ ಫಿಲಂ ಚಿತ್ರೀಕರಣ ಸಿ ಎಂ ಆರ್ ಕಾಲೇಜ್ ಬೆಂಗಳೂರುನಲ್ಲಿ ನಡೆದ ಸಮಯದಲ್ಲಿ ನನ್ನ ಅಭಿಮಾನಕ್ಕಾಗಿ ಅವರೊಂದಿಗೆ ತೆಗಿಸಿಕೊಂಡ ಚಿತ್ರಗಳು.
ಡಿಸೆಂ 17, 2011
ಹಂಸಲೇಖ ಅವರು
ಹಂಸಲೇಖ ಎಂದೊಡನೆ ಸಂಗೀತ ಬ್ರಹ್ಮ , ಸಂಗೀತ ಮಾಯಾಗಾರ , ಸಂಗೀತ ಮಾಂತಿಕ ಎಂಬ ನೂರಾರು ಪದಗಳು ನಮ್ಮ ಬಾಯಿಂದ ನಮಗೇ ಗೊತ್ತಿಲ್ಲದೆ ಉರುಳಲಾರಂಭಿಸುತ್ತಎ ಇಂತಹ ಮಾಯಾಗರ ಹಂಸಲೇಖ ಅವರು ಕಳೆದ ಮೂರ್ನಾಲ್ಕು ದಶಕಗಳಿಂದ ವಿಭಿನ್ನ ಸಂಗೀತವನ್ನು ಕೇಳುಗರಿಗೆ ನೀಡುತ್ತಾ , ಮುದ್ದು ಮನಸನ್ನು ಕದಿಯುತ್ತಾ ಬಂದಾತನಿಗೊಂದು ನಮನ
ಡಿಸೆಂ 15, 2011
ಆಗ 8, 2011
ಸ್ನೇಹ ದಿನ
ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ವಿಶ್ವದೆಲ್ಲೆಡೆ ಅಂತಾರಾಷ್ಟ್ರೀಯ ಗೆಳೆತನದ ದಿನವನ್ನಾಗಿ ಆಚರಿಸಲಾಗುತ್ತಿದೆ. ಲ್ಯಾಟಿನ್ ಅಮೆರಿಕನ್ ರಾಷ್ಟ್ರಗಳಲ್ಲಿ ಹುಟ್ಟಿ ಇಂದು ಪ್ರಪಂಚದಲ್ಲೆಡೆ ಹರಡಿಕೊಂಡಿದೆ. ೧೯೩೫ರಲ್ಲಿ ಇದನ್ನು ಅಧಿಕೃತ ರಜಾದಿನವನ್ನಾಗಿ ಅಮೇರಿಕಾ ದೇಶವು ಘೋಷಿಸಿತ್ತು.ಸ್ನೇಹದ ಸಂಕೇತವಾಗಿ ಪರಸ್ಪರರಿಗೆ 'ಗೆಳೆತನದ ಪಟ್ಟಿ'(Friendship band) ಕಟ್ಟಿ,ಈ ದಿನವನ್ನು ಆಚರಿಸಲಾಗುತ್ತಿದೆ. ಪ್ರೀತಿಗಿಂತ ಸ್ನೇಹ ದೊಡ್ದದು ಎಂದು ಹಲವಾರು ಸಿನಿಮಾಗಳಲ್ಲಿ ಕೇಳಿರಬಹುದು ಬಹುಶಃ ಅದು ಸತ್ಯ, ಏಕೆಂದರೆ ಪ್ರೀತಿಯ ಪರಿದಿಗಿಂತ ಸ್ನೇಹದ ಪರಿದಿ ತುಂಬಾ ವಿಸ್ತಾರವಾದುದು. ಯಾವ ಸ್ನೇಹದಲ್ಲಿ ಪ್ರೀತಿ ಇರುತ್ತದೊ ಅ ಪ್ರೀತಿಯಲ್ಲಿ ಸ್ನೇಹ ಇರುತ್ತದೆ. ಏಕೆಂದರೆ "ಸ್ನೇಹ ಮತ್ತು ಪ್ರೀತಿ ಎರಡು ಮಾನವನ ದೇಹದ ಮಾಂಸ ಮತ್ತು ರಕ್ತವಿದ್ದಂತೆ"
ಜೂನ್ 24, 2011
ಜೂನ್ 13, 2011
ಬಯಸಿದೆ ನಾ ಪ್ರೀತಿಯನು
ರೆಕ್ಕೆ ಬಿಚ್ಚಿ ಹಾರಿದೆ ನಿನ್ನ ಪ್ರೀತಿಯಲಿ
ನೂರಾರು ಕನಸುಗಳು ಕಂಡೆ ರಾತ್ರಿಯಲಿ
ತೇಲಿದೆ ನಾನು ಪ್ರೀತಿಯ ನದಿಯಲಿ
ಬಯಸಿದೆ ನಾ ಪ್ರೀತಿಯನು ನಿನ್ನೆದೆಯಲಿ
--
ಪರಶುರಾಮ ಎಂ ಎಸ್
ಓ ನನ್ನ ಸ್ನೇಹ ಜೀವಿಯೇ
ಬರುವಿಯಾ ? ನೀ ನನ್ನೊಂದಿಗೆ
ಬಾಳ ಬೆಳಗುವ ಬೆಳದಿಂಗಳಾಗಿ
ಈ ನನ್ನೆದೆಯಾ ಗುಡಿಗೆ.
ಬರುವಿಯಾ ? ನೀ ನನ್ನೊಂದಿಗೆ
ಬಾಳ ಬೆಳಗುವ ಬೆಳದಿಂಗಳಾಗಿ
ಈ ನನ್ನೆದೆಯಾ ಗುಡಿಗೆ.
ಪರಶುರಾಮ ಎಂ ಎಸ್
ತೆಗ್ಗಿಹಳ್ಳಿ
ಜೂನ್ 10, 2011
ಸ್ನೇಹಿತರು
ಹಕ್ಕಿಗಳು ನಾವು ಸುಳಿದರೆ ಹಕ್ಕಿಗಳು ನಾವು
ಕಾರ್ಮೋಡಕ್ಕೆ ಹಾರುವ ಗಾಳಿಪಟಗಳು ನಾವು
ಮಿಂಚನ್ನು ಹಿಡಿದು ಬೆಳಗುವೆವು ನಾವು
ಸಂತೋಷದ ಮಳೆಯ ಹರಿಸುವೆವು ನಾವು
ಮಿತ್ರರೆ ಇಂದು ನಮಗೆಲ್ಲ ಬಂದುಗಳು
ಬಿಡಿಸುವೆವು ಬಾಳಿನ ಹರ್ಷದ ಚಿತ್ತಾರಗಳು
ನೋವಿನ ನಲಿವಿನ ಈ ನಮ್ಮ ಕಂಗಳು
ತೊಡುವೆವು ಬದುಕಿನ ದಾರಿಯ ಸುರಂಗಗಳು
ಒಲವೆಲ್ಲ ಇಂದು ನಮಗೆ ಗೆಲುವಾಗಿ
ಒಗ್ಗಟ್ಟು ನಮಗಿಂದು ಛಲವಾಗಿ
ನಂಬಿಕೆಯು ಎಲ್ಲವು ಬಳಿಯಲ್ಲೆ ಅಂದು
ಸ್ನೇಹ ಒಂದೇ ನಮಗೆ ಶಕ್ತಿಯಂತು ಇಂದು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)